- Advertisement -
- Advertisement -
ನವದೆಹಲಿ: ದೇಶದ ಹೆಸರನ್ನು ಬ್ರಿಟಿಷರು ಬಿಟ್ಟುಹೋದ ಇಂಡಿಯಾ ಎಂಬುದರ ಬದಲಾಗಿ ಭಾರತ್ ಅಥವಾ ಹಿಂದುಸ್ತಾನ್ ಎಂದು ಕರೆಯಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಇದರ ವಿಚಾರಣೆ ಜೂನ್ 2 ರಂದು ನಡೆಯಲಿದೆ.
ದೆಹಲಿ ಮೂಲದ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಬೇಕಿತ್ತು. ಆದರೆ, ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಅವರು ಇಂದು ಇರದ ಕಾರಣ ವಿಚಾರಣೆ ಮುಂದೂಡಿಕೆಯಾಯಿತು. ಈ ಅರ್ಜಿ ವಿಚಾರಣೆ ಜೂನ್ 2ರಂದು ನ್ಯಾ. ಎ.ಎಸ್.ಬೋಪಣ್ಣ ಅವರು ಪೀಠದಲ್ಲಿ ವಿಚಾರಣೆ ನಡೆಯಲಿದೆ.
- Advertisement -