Monday, May 20, 2024
Homeಕರಾವಳಿಮಂಗಳೂರು: ಮಾಜಿ ಪ್ರಧಾನಿ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ಅಂಗವಾಗಿ "ಸುಶಾಸನ...

ಮಂಗಳೂರು: ಮಾಜಿ ಪ್ರಧಾನಿ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ಅಂಗವಾಗಿ “ಸುಶಾಸನ ದಿನಾಚರಣೆ”

spot_img
- Advertisement -
- Advertisement -

ಮಂಗಳೂರು: ಮಾಜಿ ಪ್ರಧಾನಿ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಪ್ರಯುಕ್ತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಡೆದ ” ಸುಶಾಸನ ದಿನಾಚರಣೆ ” ಕಾರ್ಯಕ್ರಮದ ನಡೆಯಿತು.

ಮಾಜಿ ಶಾಸಕರಾದ ಬಾಲಕೃಷ್ಣ ಭಟ್ ಮುಖ್ಯ ಭಾಷಣ ಮಾಡಿದರು . ಶಾಸಕರಾದ ವೇದವ್ಯಾಸ್ ಕಾಮತ್ , ಮೇಯರ್ ಪ್ರೇಮಾನಂದ ಶೆಟ್ಟಿ , ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಕಸ್ತೂರಿ ಪಂಜ , ರವಿಶಂಕರ್ ಮಿಜಾರ್ , ನಿತಿನ್ ಕುಮಾರ್ ಹಾಗು ಪದಾಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!