- Advertisement -
- Advertisement -
ಮಂಗಳೂರು: ಮಾಜಿ ಪ್ರಧಾನಿ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಪ್ರಯುಕ್ತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಡೆದ ” ಸುಶಾಸನ ದಿನಾಚರಣೆ ” ಕಾರ್ಯಕ್ರಮದ ನಡೆಯಿತು.
ಮಾಜಿ ಶಾಸಕರಾದ ಬಾಲಕೃಷ್ಣ ಭಟ್ ಮುಖ್ಯ ಭಾಷಣ ಮಾಡಿದರು . ಶಾಸಕರಾದ ವೇದವ್ಯಾಸ್ ಕಾಮತ್ , ಮೇಯರ್ ಪ್ರೇಮಾನಂದ ಶೆಟ್ಟಿ , ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಕಸ್ತೂರಿ ಪಂಜ , ರವಿಶಂಕರ್ ಮಿಜಾರ್ , ನಿತಿನ್ ಕುಮಾರ್ ಹಾಗು ಪದಾಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು
- Advertisement -