Friday, May 17, 2024
Homeಕರಾವಳಿಸತೀಶ್‌ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಸಚಿವ ಸುನಿಲ್‌ ಕುಮಾರ್:‌ ಟ್ವಿಟ್ಟರ್‌ನಲ್ಲಿ ಸ್ವಾಭಿಮಾನಿ ಹಿಂದು ಅಭಿಯಾನ ಆರಂಭ

ಸತೀಶ್‌ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಸಚಿವ ಸುನಿಲ್‌ ಕುಮಾರ್:‌ ಟ್ವಿಟ್ಟರ್‌ನಲ್ಲಿ ಸ್ವಾಭಿಮಾನಿ ಹಿಂದು ಅಭಿಯಾನ ಆರಂಭ

spot_img
- Advertisement -
- Advertisement -

ಬೆಂಗಳೂರು: ಹಿಂದೂ ಎಂಬ ಪದವೇ ಅಶ್ಲೀಲ. ಅದು ಭಾರತೀಯ ಪದವೇ ಅಲ್ಲ. ಪರ್ಷಿಯನ್‌ ಮೂಲದ ಪದ ಎಂದು ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದು ಭಾರೀ ವಿರೋಧ ವ್ಯಕ್ತವಾಗಿದೆ.

ಇದೀಗ ಸಚಿವ ಸುನಿಲ್‌ ಕುಮಾರ್‌ ಕೂಡಾ ಸತೀಶ್‌ ಜಾರಕಿಹೊಳಿ ಹೇಳಿಕೆ ವಿರುದ್ಧ ಸಿಡಿದೆದ್ದಿದ್ದಾರೆ.  ಅಲ್ಲದೇ ‘ಸ್ವಾಭಿಮಾನಿ ಹಿಂದು’ ಅಭಿಯಾನ ಆರಂಭಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿ, ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ. ಹಿಂದು, ಹಿಂದುತ್ವ ಹಾಗೂ ಹಿಂದು ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದೆ. ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಆಕ್ರೋಶ ಹೊರಹಾಕಿದರು. 

- Advertisement -
spot_img

Latest News

error: Content is protected !!