Saturday, May 18, 2024
Homeಕರಾವಳಿಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾಗಿ ಟಿ. ನಾಗರಾಜಪ್ಪ ವರ್ಗಾವಣೆ: ರಾಜ್ಯ ಸರ್ಕಾರದಿಂದ ಆದೇಶ

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾಗಿ ಟಿ. ನಾಗರಾಜಪ್ಪ ವರ್ಗಾವಣೆ: ರಾಜ್ಯ ಸರ್ಕಾರದಿಂದ ಆದೇಶ

spot_img
- Advertisement -
- Advertisement -

ಬೆಂಗಳೂರು: ಅಬಕಾರಿ ಇಲಾಖೆಯ ಮಂಗಳೂರು ವಿಭಾಗದಲ್ಲಿ ಖಾಲಿ ಇದ್ದ ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ನೇಮಕಾತಿ ನಡೆದಿದೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾಗಿ ಟಿ. ನಾಗರಾಜಪ್ಪ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಜಿಲ್ಲೆಯ ಬಿಯುಡಿ-02 ರಲ್ಲಿ ಅಬಕಾರಿ ಉಪ ಆಯುಕ್ತರಾಗಿದ್ದ ನಾಗರಾಜಪ್ಪ ಅವರನ್ನು ಬಡ್ತಿ ನೀಡಿ ಖಾಲಿ ಇದ್ದ ಮಂಗಳೂರು ವಿಭಾಗದ ಜಂಟಿ ಆಯುಕ್ತ ಹುದ್ದೆಗೆ ವರ್ಗಾಯಿಸಲಾಗಿದೆ. ಇಂದು ರಾಜ್ಯ ಸರ್ಕಾರ 8 ಅಬಕಾರಿ ಉಪ ಆಯುಕ್ತರಿಗೆ ಜಂಟಿ ಆಯುಕ್ತ ಹುದ್ದೆಗೆ ಬಡ್ತಿ ನೀಡಿ ವರ್ಗಾವಣೆ ಮಾಡಿದೆ.

- Advertisement -
spot_img

Latest News

error: Content is protected !!