- Advertisement -
- Advertisement -
ಬೆಳ್ತಂಗಡಿ : ದುರ್ಗಾ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ ಕರ್ತವ್ಯ ನಿರತ ಗ್ರಾಮ ಸಹಾಯಕ ಜಯರಾಜ್ ಕುಟುಂಬಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವೈಯಕ್ತಿಕ ನೆಲೆಯಲ್ಲಿ 25,000 ರೂಪಾಯಿ ಸಹಾಯ ಧನ ನೀಡಿದ್ದಾರೆ.
![](https://mahaxpress.com/wp-content/uploads/2024/06/WhatsApp-Image-2024-06-28-at-11.06.33-1-1024x575.jpeg)
ಕಿಲ್ಲೂರಿನಿಂದ ಬೆಳ್ತಂಗಡಿ ಕಡೆಗೆ ಬರುತಿದ್ದ ದುರ್ಗಾ ಬಸ್ ಲಾಯಿಲ ಗ್ರಾಮದ ಪುತ್ರಬೈಲು ಬಳಿ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಗ್ರಾಮ ಸಹಾಯಕ ಜಯರಾಜ್ (48) ಸಾವನ್ನಪ್ಪಿದ್ದರು.
- Advertisement -