- Advertisement -
- Advertisement -
ಮಂಗಳೂರಿನ ಮೀನುಗಾರ ಬೋಟುಗಳ ತಮಿಳುನಾಡಿನ ಮೀನುಗಾರರು ಕಲ್ಲು ಎಸೆದ ಘಟನೆ ಮಂಗಳೂರಿನಲ್ಲಿ ನಡೆದಿದೆ.
7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದಾರೆ.
ಕಲ್ಲೇಟಿನಿಂದ ಮಂಗಳೂರಿನ ಮೀನುಗಾರರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
- Advertisement -