Saturday, May 4, 2024
Homeಕರಾವಳಿಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದ ತಮಿಳುನಾಡಿನ ಮೀನುಗಾರರು

ಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದ ತಮಿಳುನಾಡಿನ ಮೀನುಗಾರರು

spot_img
- Advertisement -
- Advertisement -

ಮಂಗಳೂರಿನ ಮೀನುಗಾರ ಬೋಟುಗಳ ತಮಿಳುನಾಡಿನ ಮೀನುಗಾರರು ಕಲ್ಲು ಎಸೆದ ಘಟನೆ ಮಂಗಳೂರಿನಲ್ಲಿ ನಡೆದಿದೆ.

7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದಾರೆ.

ಕಲ್ಲೇಟಿನಿಂದ ಮಂಗಳೂರಿನ ಮೀನುಗಾರರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

- Advertisement -
spot_img

Latest News

error: Content is protected !!