- Advertisement -
- Advertisement -
ಜು. 17ರ ಬುಧವಾರದಂದು ಬೆಳಿಗ್ಗೆ 8 ಗಂಟೆಗೆ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ, ಉಡುಪಿ ಶ್ರೀ ಪುತ್ತಿಗೆ ವಿಶ್ವ ಗೀತಾ ಪರ್ಯಾಯ 2024-2026ರ ತಪ್ತ ಮುದ್ರಾಧಾರಣೆ ನಡೆಯಿತು.

ಆ ಬಾಲವೃದ್ಧರಾದಿಯಾಗಿ ಸಾವಿರಾರು ಮಂದಿ ಭಕ್ತರು ಪರ್ಯಾಯ ಮಠಾಧೀಶರಿಂದ ಮುದ್ರೆ ಹಾಕಿಸಿಕೊಂಡರು.

- Advertisement -