Sunday, June 29, 2025
Homeಕರಾವಳಿಮಂಗಳೂರುಬಂಟ್ವಾಳ; ಶಬರಿಮಲೆಗೆ ತೆರಳಿದ್ದ ಮುಖ್ಯಶಿಕ್ಷಕ ಕುಸಿದು ಬಿದ್ದು ಸಾವು

ಬಂಟ್ವಾಳ; ಶಬರಿಮಲೆಗೆ ತೆರಳಿದ್ದ ಮುಖ್ಯಶಿಕ್ಷಕ ಕುಸಿದು ಬಿದ್ದು ಸಾವು

spot_img
- Advertisement -
- Advertisement -

ಬಂಟ್ವಾಳ; ಶಬರಿಮಲೆ ತೆರಳಿದ್ದ ಶಿಕ್ಷಕ ಕುಸಿದು ಬಿದ್ದು ಸಾವನ್ನಪ್ಪಿರುವ ಶಬರಿಮಲೆಯ ಪಂಬ ಸನ್ನಿಧಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ ಹಿ.ಪ್ರಾ. ಶಾಲೆಯ ಮುಖ್ಯಶಿಕ್ಷಕ ಉಮರಗಿ ಶರಣಪ್ಪ(57) ಮೃತರು.

 ಬಂಟ್ವಾಳದ ತಂಡವೊಂದರ ಜೊತೆ ಉಮರಗಿ ಶರಣಪ್ಪ  ಅವರು ಏಪ್ರಿಲ್ 8 ರಂದು ಶಬರಿಮಲೆಗೆ ತೆರಳಿದ್ದರು. ಬುಧವಾರ ಮುಂಜಾನೆ ದೇವರ ದರ್ಶನಕ್ಕೆ ತೆರಳಲು ಹೋಗುತ್ತಿದ್ದಾಗ ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದಿದ್ದಾರೆ. ಅವರು ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!