- Advertisement -
- Advertisement -
ಬೆಂಗಳೂರು: ಸಿದ್ದರಾಮಯ್ಯರನ್ನ ಸೋಲಿಸಲು ಕಾಂಗ್ರೆಸ್ನಲ್ಲೇ ಟೀಂ ರೆಡಿಯಾಗಿದೆ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ನೋವು ಅನುಭವಿಸಿದವರೇ ಸಿದ್ದರಾಮಯ್ಯರನ್ನ ಸೋಲಿಸುತ್ತಾರೆ. ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿಗೆ ಕ್ಷೇತ್ರ ಸಿಕ್ತಿಲ್ಲ. ಇಂತ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡಿದ್ದಾರೆ.
- Advertisement -