Friday, April 26, 2024
Homeತಾಜಾ ಸುದ್ದಿಶ್ರೀನಗರ: ಭಯೋತ್ಪಾದಕ ದಾಳಿ- ಇಬ್ಬರು ಭಾರತೀಯ ಸೈನಿಕರು ಹುತಾತ್ಮ

ಶ್ರೀನಗರ: ಭಯೋತ್ಪಾದಕ ದಾಳಿ- ಇಬ್ಬರು ಭಾರತೀಯ ಸೈನಿಕರು ಹುತಾತ್ಮ

spot_img
- Advertisement -
- Advertisement -

ಶ್ರೀನಗರ: ಇಲ್ಲಿನ ಹೊರವಲಯದಲ್ಲಿರುವ ಎಚ್‌ಎಂಟಿ ಪ್ರದೇಶದ ಬಳಿ ಇಬ್ಬರು ಭಾರತೀಯ ಸೈನಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಗಸ್ತಿನಲ್ಲಿದ್ದ ಸೈನಿಕರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ನಾಗ್ರೋಟಾ ಬಳಿಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಟ್ರಕ್‌ನಲ್ಲಿ ಅಡಗಿದ್ದ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಸಾವನ್ನಪ್ಪಿದ ಕೆಲ ದಿನಗಳ ನಂತರ ಈ ದಾಳಿ ಸಂಭವಿಸಿದೆ. ಈ ದಾಳಿಗೆ ಪ್ರತಿಯಾಗಿ ಇಂದಿನ ದಾಳಿ ನಡೆದಿರಬಹುದೆಂದು ಶಂಕಿಸಲಾಗಿದೆ.

- Advertisement -
spot_img

Latest News

error: Content is protected !!