Monday, June 30, 2025
Homeತಾಜಾ ಸುದ್ದಿಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಉಗ್ರರ ದಾಳಿ ಭೀತಿ- ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೆ ಮುನ್ನೆಚ್ಚರಿಕೆ

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಉಗ್ರರ ದಾಳಿ ಭೀತಿ- ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೆ ಮುನ್ನೆಚ್ಚರಿಕೆ

spot_img
- Advertisement -
- Advertisement -

ನವದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮ ವೇಳೆ ಉಗ್ರರ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಗುಪ್ತಚರ ಮೂಲಗಳಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗೃಹ ಇಲಾಖೆ ವತಿಯಿಂದ ಎಲ್ಲಾ ರಾಜ್ಯಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಜನವರಿ 26 ರಂದು ದೇಶದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವೇಳೆ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ರಾಜ್ಯಗಳಿಗೂ ಸೂಚನೆ ನೀಡಲಾಗಿದೆ.

- Advertisement -
spot_img

Latest News

error: Content is protected !!