Wednesday, May 15, 2024
Homeತಾಜಾ ಸುದ್ದಿಮೋದಿ ಆಗಮನದಿಂದ ಕರಾವಳಿ ಪ್ರದೇಶದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಲಿದೆ: ಪ್ರಹ್ಲಾದ್‌ ಜೋಶಿ

ಮೋದಿ ಆಗಮನದಿಂದ ಕರಾವಳಿ ಪ್ರದೇಶದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಲಿದೆ: ಪ್ರಹ್ಲಾದ್‌ ಜೋಶಿ

spot_img
- Advertisement -
- Advertisement -

ಧಾರವಾಡ: ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ಹಲವು ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮೋದಿ ಆಗಮನವು ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಕೆಲ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲು ಕರ್ನಾಟಕಕ್ಕೆ ಬರುತ್ತಿದ್ದಾರೆ. ಮಂಗಳೂರಿನ ಸಾರ್ವಜನಿಕ ಸಮಾವೇಶದಲ್ಲಿ ಅವರ ಭಾಷಣವೂ ಇದೆ. ಮೋದಿ ಆಗಮನದಿಂದ ಕರಾವಳಿ ಪ್ರದೇಶದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಲಿದೆ ಎಂದು ಜೋಶಿ ಹೇಳಿದರು.

- Advertisement -
spot_img

Latest News

error: Content is protected !!