- Advertisement -
- Advertisement -
ಉದ್ಯಾವರ: ಬೈಕ್ ಸವಾರನ ಮೇಲೆ ಟ್ರಕ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉದ್ಯಾವರ ಸೇತುವೆ ಬಳಿ ನಡೆದಿದೆ.
ಸರಕಾರಿಗುಡ್ಡೆ ನಿವಾಸಿ ರಫೀಕ್ ಮೃತ ದುರ್ದೈವಿ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -