Thursday, May 2, 2024
Homeತಾಜಾ ಸುದ್ದಿಪಠ್ಯಪುಸ್ತಕದಲ್ಲಿ ಮತ್ತೆ ಮುದ್ರಣವಾಗಲಿದೆ ಬಿರುದು ಸಹಿತ ಡಾ.ಬಿ.ಆರ್. ಅಂಬೇಡ್ಕರ್ ಹೆಸರು

ಪಠ್ಯಪುಸ್ತಕದಲ್ಲಿ ಮತ್ತೆ ಮುದ್ರಣವಾಗಲಿದೆ ಬಿರುದು ಸಹಿತ ಡಾ.ಬಿ.ಆರ್. ಅಂಬೇಡ್ಕರ್ ಹೆಸರು

spot_img
- Advertisement -
- Advertisement -

ಬೆಂಗಳೂರು : ಪಠ್ಯ ಪರಿಷ್ಕರಣೆ ವೇಳೆ ಕೈ ಬಿಟ್ಟಿದ್ದ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಬಿರುದನ್ನು ಮತ್ತೆ ಸೇರಿಸಿ 9 ನೇ ತರಗತಿ ಸಮಾಜ ವಿಜ್ಞಾನ ನಮ್ಮ ಸಂವಿಧಾನ ಅಧ್ಯಾಯವನ್ನು ಪ್ರತ್ಯೇಕವಾಗಿ ಮುದ್ರಿಸಿ ಶಾಲೆಗಳಿಗೆ ಪೂರೈಸಲು ಶಿಕ್ಷಣ ಇಲಾಖೆ ಮುಂದಾಗಿದೆ.

9 ನೇ ತರಗತಿಯ ನಮ್ಮ ಸಂವಿಧಾನ ಅಧ್ಯಾಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗಿದ್ದ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಂವಿಧಾನ, ಅಂಬೇಡ್ಕರ್ ವಿಚಾರಗಳಿಗೆ ಸಂಬಂಧಿಸಿದಂತೆ ತಪ್ಪುಗಳಿದ್ದರೆ ಅವುಗಳನ್ನು ಸರಿಪಡಿಸಿ, ನಮ್ಮ ಸಂವಿಧಾನ ಅಧ್ಯಾಯವನ್ನು ಹೊಸದಾಗಿ ಮುದ್ರಿಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!