- Advertisement -
- Advertisement -
ಪುತ್ತೂರು: ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ನಡೆದಿದೆ.
ಘಟನೆಯಲ್ಲಿ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಾರು ಪುತ್ತೂರಿನಿಂದ ಸುಳ್ಯ ಕಡೆಗೆ ಸಂಚರಿಸುತ್ತಿದ್ದಾಗ ಕೌಡಿಚ್ಚಾರು ಸಮೀಪ ಕಾರು ಪಲ್ಟಿಯಾಗಿದೆ.
- Advertisement -