- Advertisement -
- Advertisement -
ಕಾಪು: ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಇಂದು ಕಾಪು ಸಮುದ್ರದಲ್ಲಿ ಪತ್ತೆಯಾಗಿದೆ. ಆನಂದ ಮೃತಪಟ್ಟ ಮೀನುಗಾರ.
ಜ.೪ ರಂದು ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಹೋಗಿ ವಾಪಾಸ್ಸು ಬರುವಾಗ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ. ಇಂದು ಬೆಳಗ್ಗೆ ಆನಂದ ಅವರ ಮೃತದೇಹ ಕಾಪು ನೆರೆ ಸಮೀಪ ಪತ್ತೆಯಾಗಿದೆ.
- Advertisement -