Sunday, June 29, 2025
Homeಕರಾವಳಿಉಡುಪಿಬೈಂದೂರು: ಕಾಲು ಸಂಕ ದಾಟುವಾಗ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿಯ ಮೃತದೇಹ ಪತ್ತೆ

ಬೈಂದೂರು: ಕಾಲು ಸಂಕ ದಾಟುವಾಗ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿಯ ಮೃತದೇಹ ಪತ್ತೆ

spot_img
- Advertisement -
- Advertisement -

ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನೀರುಪಾಲಾಗಿದ್ದ ಬಾಲಕಿ ಸನ್ನಿಧಿ ಮೃತದೇಹ ಇಂದು ಸಂಜೆ ಪತ್ತೆಯಾಗಿದೆ. ನೀರುಪಾಲಾಗಿದ್ದ ಬಾಲಕಿ ಸನ್ನಿಧಿಗಾಗಿ ಕಳೆದ ಎರಡು ದಿನಗಳಿಂದ ಅಗ್ನಿಶಾಮಕ ದಳ ಮೀನುಗಾರರು ಮತ್ತು ಸ್ಥಳೀಯರಿಂದ ಶೋಧಕಾರ್ಯ ನಡೆಯುತ್ತಿತ್ತು.

ಇಂದು (ಆಗಸ್ಟ್​ 10) ಸನ್ನಿಧಿ  ಕಾಲು ಜಾರಿಬಿದ್ದ ಸ್ಥಳದಲ್ಲೇ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ್ದ ಉಸ್ತುವಾರಿ ಸಚಿವ ಅಂಗಾರ ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ್ದಾರೆ.

- Advertisement -
spot_img

Latest News

error: Content is protected !!