Friday, May 3, 2024
Homeತಾಜಾ ಸುದ್ದಿಮಂಗಳೂರು: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಜಖಂ ಗೊಳಿಸಿದ ಭಕ್ತರು..!

ಮಂಗಳೂರು: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಜಖಂ ಗೊಳಿಸಿದ ಭಕ್ತರು..!

spot_img
- Advertisement -
- Advertisement -

ಮಂಗಳೂರು: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಡೆದಿದೆ.

ರಥ ಹೋಗುವ ದಾರಿಯಲ್ಲಿ ಪಾರ್ಕ್ ಮಾಡಿದ್ದ ಪಾರ್ಕ್ ಮಾಡಿದ  ಕಾರು, ರಿಕ್ಷಾ , ಬೈಕ್‌ಗಳನ್ನು ಬದಿಗೆ ದೂಡಿ ಹಾಕಿ, ರಥ ಹೋಗಲು ದಾರಿ ಮಾಡಿ ಕೊಟ್ಟಿದ್ದಾರೆ ಭಕ್ತರು.ವಾಹನಗಳನ್ನು ಬದಿಗೆ ದೂಡಿ ಹಾಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

- Advertisement -
spot_img

Latest News

error: Content is protected !!