- Advertisement -
- Advertisement -
ಕಾಪು: ಶಿರ್ವದಿಂದ ಕಾಪುವಿಗೆ ತೆರಳುತ್ತಿದ್ದ ಕುಂದಾಪುರದ ವ್ಯಕ್ತಿಯೋರ್ವರಿಗೆ ಸೇರಿದ್ದ ಕಾರು ಮಲ್ಲಾರು ಸ್ವಾಗತ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಅಂಗಡಿಯೊಂದಕ್ಕೆ ಗುದ್ದಿ ಅಂಗಡಿ ಧ್ವಂಸಗೊಳಿಸಿದ ಘಟನೆ ನಡೆದಿದೆ.
ಇಂದು ಮುಂಜಾನೆ ಮಲ್ಲಾರು ಸ್ವಾಗತ ನಗರ ಬಳಿ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ಅಂಗಡಿಗೆ ನುಗ್ಗಿದ್ದರಿಂದ ಅಂಗಡಿಯ ಗೋಡೆ ಸಂಪೂರ್ಣ ಧ್ವಂಸಗೊಂಡಿದೆ.
- Advertisement -