- Advertisement -
- Advertisement -
ಬೆಂಗಳೂರು: ಸಿದ್ದರಾಮಯ್ಯ ಹತ್ಯೆ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಶಾಸಕ ಅಶ್ವಥ್ ನಾರಾಯಣ್ಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ.
ಎಫ್ಐಆರ್ ರದ್ದು ಕೋರಿ ಅಶ್ವಥ್ ನಾರಾಯಣ್ ಹೈಕೋರ್ಟ್ ಮೊರೆ ಹೋಗಿದ್ರು. ಇದೀಗ ಎಫ್ಐಆರ್ಗೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
- Advertisement -