- Advertisement -
- Advertisement -
ಇತ್ತೀಚೆಗಷ್ಟೇ ಬಿಡುಗಡೆಯಾದ ಬಾಲಿವುಡ್ನ ‘ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ದೇಶದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಸಿನಿಮಾ ವಿಚಾರವಾಗಿ ರಾಜಕೀಯ ನಾಯಕರು ಪರ ವಿರೋಧದ ವಾಗ್ವಾದ ಶುರುಮಾಡಿದ್ದಾರೆ. ಈ ಬೆನ್ನಲ್ಲೇ ಆ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ
ವೈ’ ಕೆಟಗರಿ ಭದ್ರತೆ ನೀಡಲಾಗಿದೆ ಎಂದು ವರದಿಯಾಗಿದೆ.
ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಈ ಸಿನಿಮಾ ತಯಾರಾಗಿದೆ. ಈ ಚಿತ್ರದಲ್ಲಿ ತೋರಿಸಲಾದ ದೃಶ್ಯಗಳ ಬಗ್ಗೆ ಕೆಲವರಿಂದ ತಕರಾರು ವ್ಯಕ್ತವಾಗಿದ್ದು, ನಿರ್ದೇಶಕ ವಿವೇಕ್ ಅಗ್ನಿಹೋತಿ ವಿರುದ್ಧ ಹಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೇ ಜೀವಬೆದರಿಕೆ ಕೂಡ ಹಾಕಲಾಗಿದೆ. ಈ ಹಿನ್ನೆಲೆ `ವೈ’ ಕೆಟಗರಿ ಭದ್ರತೆ ನೀಡಲಾಗಿದೆ ಎಂದು ವರದಿಯಾಗಿದೆ.
- Advertisement -