- Advertisement -
- Advertisement -
ಉಡುಪಿ: ವಿನೋದ ದೊಡಮನಿ ( 39 ) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಹನುಮಂತ ನಗರದಲ್ಲಿ ನಡೆದಿದೆ.
ವಿನೋದ ದೊಡಮನಿ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಪೆಗೊಂಡು ಇಂದು ಪುತ್ತೂರಿನ ಹನುಮಂತ ನಗರದ ರವಿಕುಮಾರ್ ಎಂಬುವರ ಮನೆ ಜಾಗದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -