Tuesday, May 7, 2024
Homeಕರಾವಳಿಉಡುಪಿಹಿರಿಯಡ್ಕ: ಅನಾರೋಗ್ಯದಿಂದ ಮನನೊಂದ ವ್ಯಕ್ತಿ ನೇಣಿಗೆ ಶರಣು

ಹಿರಿಯಡ್ಕ: ಅನಾರೋಗ್ಯದಿಂದ ಮನನೊಂದ ವ್ಯಕ್ತಿ ನೇಣಿಗೆ ಶರಣು

spot_img
- Advertisement -
- Advertisement -

ಹಿರಿಯಡ್ಕ: ಅನಾರೋಗ್ಯದಿಂದ ಮನನೊಂದು ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ಘಟನೆ ಹಿರಿಯಡ್ಕದ ಪೆರ್ಣಂಕಿಲದಲ್ಲಿ ನಡೆದಿದೆ.

ಪೆರ್ಣಂಕಿಲ ನಿವಾಸಿ ಬಾಲಚಂದ್ರ ಸೇರಿಗಾರ ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!