- Advertisement -
- Advertisement -
ಉಪ್ಪಿನಂಗಡಿ: ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ಉಪ್ಪಿನಂಗಡಿಯ ಬೊಳ್ಳಾರು ಎಂಬಲ್ಲಿ ನಡೆದಿದೆ.
ಸ್ನಾನಕ್ಕೆಂದು ನೀರಿಗಿಳಿದ ವ್ಯಕ್ತಿ ಕಣ್ಮರೆಯಾಗಿದ್ದರು. ಯುವಕನ ಪತ್ತೆಗಾಗಿ ಸ್ಥಳೀಯರಿಂದ ಶೋಧ ಕಾರ್ಯ ಮುಂದುವರೆಸಿದ್ದಾರೆ.
- Advertisement -