Monday, May 6, 2024
Homeಕರಾವಳಿಉಡುಪಿಉಡುಪಿ: ಪೆರ್ಡೂರಿನಲ್ಲಿ ಆತಂಕ ಹುಟ್ಟಿಸಿದ್ದ ತಾಯಿ ಚಿರತೆ ಕೊನೆಗೂ ಸೆರೆ

ಉಡುಪಿ: ಪೆರ್ಡೂರಿನಲ್ಲಿ ಆತಂಕ ಹುಟ್ಟಿಸಿದ್ದ ತಾಯಿ ಚಿರತೆ ಕೊನೆಗೂ ಸೆರೆ

spot_img
- Advertisement -
- Advertisement -

ಉಡುಪಿ: ಚಿರತೆ ಮರಿಯೊಂದನ್ನು ಹಿಡಿದ ಬೆನ್ನಲ್ಲೇ ಕಳೆದ ಮೂರು ದಿನಗಳಿಂದ ತಾಯಿ ಚಿರತೆ ಪೆರ್ಡೂರಿನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಇದೀಗ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ತಾಯಿ ಚಿರತೆ ಬಿದ್ದಿದ್ದು ಗ್ರಾಮಸ್ಥರು ನಿರಾಳರಾಗಿದ್ದಾರೆ.

ಮೂರು ದಿನಗಳ ಹಿಂದೆ ಈ ಭಾಗದಲ್ಲಿ ಚಿರತೆ ಮರಿಯೊಂದನ್ನು ಹಿಡಿದು ಆಗುಂಬೆಗೆ ಬಿಡಲಾಗಿತ್ತು. ಹೀಗಾಗಿ ಈ ತಾಯಿ ಚಿರತೆ ತನ್ನ ಮರಿಯನ್ನು ಅರಸಿಕೊಂಡು ಇಲ್ಲಿಗೆ ಬಂದಿತ್ತು. ಅರಣ್ಯ ಇಲಾಖೆ ಹಾಗೂ ಸಾರ್ವಜನಿಕರ ಸಹಕಾರದಿಂದ ಯಶಸ್ವಿ ಕಾರ್ಯಾಚರಣೆ ನಡೆದಿದ್ದು ಚಿರತೆ ಬೋನಿಗೆ ಬಿದ್ದಿದೆ.

- Advertisement -
spot_img

Latest News

error: Content is protected !!