- Advertisement -
- Advertisement -
ಮೂಡುಬಿದಿರೆ: ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆ ಅಯ್ಯಪ್ಪ ಮಂದಿರ ಬಳಿಯ ನಿವಾಸಿ ಎಲೆಕ್ಟ್ರಿಷಿಯನ್ ಇಂದು ಬೆಳಗ್ಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಾನಂದ(37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಅವಿವಾಹಿತರಾಗಿದ್ದು ಆತ್ಮಹತ್ಯೆಗೆ ಸೂಕ್ತ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -