Monday, April 29, 2024
Homeತಾಜಾ ಸುದ್ದಿಉಳ್ಳಾಲ: ಕೆಲಸಕ್ಕೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

ಉಳ್ಳಾಲ: ಕೆಲಸಕ್ಕೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

spot_img
- Advertisement -
- Advertisement -

ಉಳ್ಳಾಲ: ಮನೆಯಲ್ಲಿ ಕೆಲಸಕ್ಕೆಂದು ಹೇಳಿ ಹೋದ ವಿವಾಹಿತರೊಬ್ಬರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾರೆ.

ಕೊಣಾಜೆ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ನಾಪತ್ತೆಯಾದವರು.  ಇವರ ಬಗ್ಗೆ ಇದುವರೆಗೂ ಸುಳಿವು ಸಿಕ್ಕಿಲ್ಲ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -
spot_img

Latest News

error: Content is protected !!