- Advertisement -
- Advertisement -
ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಾಜ್ಯದ 2.6 ಕೋಟಿ ಅಕ್ಕಿ ಪಡಿತರ ಚೀಟಿದಾರರಿಗೆ ಉಡುಗೊರೆ ಮತ್ತು 2,500 ರೂಪಾಯಿ ನಗದು ಘೋಷಿಸಿದೆ. 2021ರ ಜನವರಿ 4ರಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ನಗದು ಮತ್ತು ಪೊಂಗಲ್ ಗಿಫ್ಟ್ ಬ್ಯಾಗ್ ಗಳನ್ನು ವಿತರಿಸಲು ಯೋಚಿಸಲಾಗಿದೆ.ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಈ ಘೋಷಣೆ ಹೊರಡಿಸಿದ್ದಾರೆ.
ಪೊಂಗಲ್ ಈ ತಿಂಗಳಲ್ಲಿ ಇರುವ ಕಾರಣ ಈ ವರ್ಷ ಸಿಹಿ ಪೊಂಗಲ್ ತಯಾರಿಸಲು ಬಳಸುವ ಸಾಮಗ್ರಿಗಳನ್ನೊಳಗೊಂಡ ಒಂದು ಸಾವಿರ ರೂ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿ ವಿತರಣೆಗೂ ಮುನ್ನ ಫಲಾನುಭವಿಗಳ ಮನೆ ಬಾಗಿಲಿಗೆ ಟೋಕನ್ ವಿತರಿಸಿ, ಗಿಫ್ಟ್ ಹ್ಯಾಂಪರ್ ಪಡೆಯಲು ದಿನಾಂಕ ಮತ್ತು ಸಮಯ ನಿಗದಿ ಮಾಡಲಾಗಿದೆ.
- Advertisement -