Thursday, June 4, 2026
Homeಕರಾವಳಿಮಾಣಿ: ಕಾಂಕ್ರಿಟೀಕರಣಗೊಂಡ ಉಳ್ಳಾಲ್ತಿ ದೈವಸ್ಥಾನದ ರಸ್ತೆ ಇಂದು ಉದ್ಘಾಟನೆ: ಶಾಸಕ ರಾಜೇಶ್ ನಾಯ್ಕ್‌ರಿಗೆ ಅಭಿನಂದನಾ ಕಾರ್ಯಕ್ರಮ

ಮಾಣಿ: ಕಾಂಕ್ರಿಟೀಕರಣಗೊಂಡ ಉಳ್ಳಾಲ್ತಿ ದೈವಸ್ಥಾನದ ರಸ್ತೆ ಇಂದು ಉದ್ಘಾಟನೆ: ಶಾಸಕ ರಾಜೇಶ್ ನಾಯ್ಕ್‌ರಿಗೆ ಅಭಿನಂದನಾ ಕಾರ್ಯಕ್ರಮ

- Advertisement -
- Advertisement -

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನ ಸಂಪರ್ಕಿಸುವ ಮುಖ್ಯರಸ್ತೆಯ ಅಭಿವೃದ್ಧಿ ಮತ್ತು  ಇಂಟರ್ ಲಾಕ್ ಅಳವಡಿಕೆಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು 2 ಕೋಟಿ ರೂ ಅನುದಾನ ಒದಗಿಸಿದ್ದಾರೆ.

ಇಂದು 18-03-2023 ನೇ ಶನಿವಾರ ಸಂಜೆ 5.00 ಗಂಟೆಗೆ ರಸ್ತೆ ಉದ್ಘಾಟನೆ ಆಗಲಿದ್ದು, ಶಾಸಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

- Advertisement -

Latest News

error: Content is protected !!