- Advertisement -
- Advertisement -
ಉಡುಪಿ: ಬ್ರಹ್ಮಗಿರಿ ಸರ್ಕಲ್ನಲ್ಲಿ ಹಾಕಲಾಗಿದ್ದ ಸಾವರ್ಕರ್ ಫ್ಲೆಕ್ಸ್ ನ್ನು ಇಂದು ತೆರವುಗೊಳಿಸಲಾಯಿತು. ಇಂದು ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬ್ಯಾನರನ್ನು ಹಿಂದೂಪರ ಸಂಘಟನೆಗಳು ತೆರವುಗೊಳಿಸಿದೆ.
ನಗರಸಭೆಯಿಂದ 15 ದಿನಗಳ ಕಾಲ ಅನುಮತಿ ಪಡೆದಿದ್ದ ಹಿಂದು ಮುಖಂಡರು ಅನುಮತಿ ಅವಧಿ ಮುಗಿಯುವ ಮುನ್ನವೇ ಬ್ಯಾನರ್ ತೆರವುಗೊಳಿಸಿದ್ದಾರೆ.
- Advertisement -