- Advertisement -
- Advertisement -
ಪಡುಬಿದ್ರಿ: ಹೆದ್ದಾರಿ ಬದಿ ಅಳವಡಿಸಿದ್ದ ಕಬ್ಬಿಣದ ತಡೆಬೇಲಿಗೆ ಸ್ಕೂಟರ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿ, ಸವಾರ ಸಾವನ್ನಪ್ಪಿರುವ ಘಟನೆ ಕಾಂಜರಕಟ್ಟೆ ಬಳಿ ನಡೆದಿದೆ.
ಪಂಜಾಬ್ ಮೂಲದ ರಾಜ್ ಕಿಶೋರ್ ಮೃತಪಟ್ಟ ಸವಾರ. ಸಹ ಸವಾರನಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -