- Advertisement -
- Advertisement -
ಕುಂಬಳೆ: ರಸ್ತೆ ಬದಿಯಲ್ಲಿದ್ದ ಕಲ್ಲಿಗೆ ಬಡಿದು ಸ್ಕೂಟರ್ ಪಲ್ಟಿಯಾಗಿ ಸವಾರ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರೋ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಪೇರಾಲ್ – ಕಣ್ಣೂರು ರಸ್ತೆಯಲ್ಲಿ ನಡೆದಿದೆ.
ಪೆರುವಾಡ್ ಕಡಪ್ಪುರದ ಅನಾಸ್ ( ೨೭) ಮೃತಪಟ್ಟ ಸವಾರರು. ಜೊತೆಗಿದ್ದ ಮೊಗ್ರಾಲ್ ರಹಮತ್ ನಗರದ ಮುಹಮ್ಮದ್ ಪುಳಿಕ್ಕೂರಿನ ಮುಹಮ್ಮದ್ ( ೨೦) ಮತ್ತು ಸುಹೈಲ್ ( ೨೮) ಗಾಯಗೊಂಡವರು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -