Thursday, May 2, 2024
Homeತಾಜಾ ಸುದ್ದಿನಾಳೆ ಕಾಂಗ್ರೆಸ್ ಕರೆ ನೀಡಿದ್ದ ರಾಜ್ಯ ಬಂದ್ ರದ್ದು

ನಾಳೆ ಕಾಂಗ್ರೆಸ್ ಕರೆ ನೀಡಿದ್ದ ರಾಜ್ಯ ಬಂದ್ ರದ್ದು

spot_img
- Advertisement -
- Advertisement -

ಬೆಂಗಳೂರು: ಭ್ರಷ್ಟಾಚಾರ ವಿರೋಧಿಸಿ ನಾಳೆ(ಮಾರ್ಚ್ 9) ಕಾಂಗ್ರೆಸ್ ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ರದ್ದು ಮಾಡಿದೆ.

ಗುರುವಾರ ಪಿಯುಸಿ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ನಿರ್ಧಾರ ತೆಗೆದುಕೊಂಡಿದೆ.ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಈ ತೀರ್ಮಾನ ತೆಗೆದುಕೊಂಡಿದೆ.

- Advertisement -
spot_img

Latest News

error: Content is protected !!