- Advertisement -
- Advertisement -
ಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ.
ಕುಂಬಳೆ ಕರಾವಳಿ ಪೊಲೀಸ್ ಠಾಣೆಯ ಚಾಲಕ ಉಣ್ಣಿ ಕೃಷ್ಣನ್(28) ಮೃತಪಟ್ಟವರು.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -