Tuesday, April 30, 2024
Homeತಾಜಾ ಸುದ್ದಿಕಿಚ್ಚನ ಮುಡಿಗೇರಿತು ವಾಲ್ಮೀಕಿ ರತ್ನ ಪ್ರಶಸ್ತಿ!…

ಕಿಚ್ಚನ ಮುಡಿಗೇರಿತು ವಾಲ್ಮೀಕಿ ರತ್ನ ಪ್ರಶಸ್ತಿ!…

spot_img
- Advertisement -
- Advertisement -

ಬೆಂಗಳೂರು: ಕನ್ನಡಿಗರ ನೆಚ್ಚಿನ ನಟ ಕಿಚ್ಚ ಸುದೀಪ್ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ಈ ಪ್ರಶಸ್ತಿಯನ್ನು ವಾಲ್ಮೀಕಿ ಜಾತ್ರೆಯಲ್ಲಿ ಅವರಿಗೆ ಪ್ರದಾನ ಮಾಡಲಾಗುತ್ತಿದೆ.

ವಾಲ್ಮೀಕಿ ಜಾತ್ರೆ ಫೆಬ್ರವರಿ 8, 9 ರಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ ಸುದೀಪ್ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!