- Advertisement -
- Advertisement -
ಸುಬ್ರಹ್ಮಣ್ಯ:ಕೊರಗಜ್ಜನ ಕಟ್ಟೆಯಲ್ಲಿದ್ದ
ಬೆಳ್ಳಿ ಮತ್ತು ತಾಮ್ರದ ಮುಟ್ಟಾಳೆ ಕಳ್ಳತನ ಮಾಡಿರುವ ಘಟನೆ ಗುತ್ತಿಗಾರಿನ ಚತ್ರಪ್ಪಾಡಿ ಕೊರಗಜ್ಜನ ಕಟ್ಟೆಯಲ್ಲಿ ನಡೆದಿದೆ.
ಕಟ್ಟೆಯಲ್ಲಿ ದೇವರ ಸೇವೆಗೆ ಬಳಸಲಾಗುತ್ತಿದ್ದ ಬೆಳ್ಳಿ ಮತ್ತು ತಾಮ್ರದ ಮುಟ್ಟಾಳೆಗಳನ್ನು ಅಪರಿಚಿತ ವ್ಯಕ್ತಿಗಳು ಕಳವು ಮಾಡಿರುವುದು ಕಂಡು ಬಂದಿದೆ . ಈ ಬಗ್ಗೆ ಆಡಳಿತ ಮಂಡಳಿಯ ಸದಸ್ಯರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
- Advertisement -