Sunday, May 19, 2024
Homeತಾಜಾ ಸುದ್ದಿಈಗಾಗಲೇ ವೀರಗಾಸೆ, ಕಂಸಾಳೆಯವರಿಗೆ ಮಾಸಾಶನ ಕೊಡಲಾಗ್ತಿದೆ: ದೈವ ನರ್ತಕರನ್ನ ಸೇರಿಸಿರಲಿಲ್ಲ, ಈಗ ಸೇರಿಸಿದ್ದೇವೆ: ಸಚಿವ ಸುನೀಲ್...

ಈಗಾಗಲೇ ವೀರಗಾಸೆ, ಕಂಸಾಳೆಯವರಿಗೆ ಮಾಸಾಶನ ಕೊಡಲಾಗ್ತಿದೆ: ದೈವ ನರ್ತಕರನ್ನ ಸೇರಿಸಿರಲಿಲ್ಲ, ಈಗ ಸೇರಿಸಿದ್ದೇವೆ: ಸಚಿವ ಸುನೀಲ್ ಕುಮಾರ್

spot_img
- Advertisement -
- Advertisement -

ದೈವ ನರ್ತಕರಿಗೆ ಮಾಸಾಶನ ಘೋಷಿಸಿದ ಬೆನ್ನಲ್ಲೇ, ವೀರಗಾಸೆ ಸೇರಿದಂತೆ ಇತರ ಕಲಾವಿದರಿಗೂ ಮಾಸಾಶನ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು.

ಈ ಕುರಿತಂತೆ ಮಾತನಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಈಗಾಗಲೇ ವೀರಗಾಸೆ, ಕಂಸಾಳೆಯವರಿಗೆ ಮಾಸಾಶನ ಕೊಡಲಾಗ್ತಿದೆ. ಇದರಲ್ಲಿ ಯಾವುದೇ  ಗೊಂದಲ ಬೇಡ.  ದೈವ ನರ್ತಕರನ್ನ ಸೇರಿಸಿರಲಿಲ್ಲ ಈಗ ಸೇರಿಸಿದ್ದೇವೆ.’ ಎಂದಿದ್ದಾರೆ. ಈ ಮೂಲಕ ವೀರಗಾಸೆ, ಕಂಸಾಳೆ ಅವರಿಗೆ ಮಾಸಾಶನ ಕೊಡುತ್ತಿರುವ ಕುರಿತಾದ ವಿವಾದಕ್ಕೆ ತೆರೆ ಎಳೆದಿದ್ದಾರೆ.

- Advertisement -
spot_img

Latest News

error: Content is protected !!