- Advertisement -
- Advertisement -
ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದಂದು ಭಕ್ತರು ನಡೆಸುವ ಎಡೆಸ್ನಾನ ಸೇವೆಯನ್ನು ಕೊರೊನಾ ಕಾರಣದಿಂದ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರದ್ದು ಮಾಡಲಾಗಿದೆ. ಈ ಬಾರಿ ಎಡೆಸ್ನಾನವಿರುವುದಿಲ್ಲ.
ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿಯಂದು ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರು ಸ್ವಯಂ ಪ್ರೇರಿತರಾಗಿ ನಡೆಸುವ ಸೇವೆ ಇದಾಗಿದ್ದು, ಕಳೆದ ಬಾರಿಯೂ ಕೊರೋನ ಕಾರಣಕ್ಕೆ ಅನುಮತಿ ನೀಡಿರಲಿಲ್ಲ. ಈ ಬಾರಿಯೂ ಎಡೆ ಸ್ನಾನಕ್ಕೆ ಅವಕಾಶವಿಲ್ಲವೆಂದು ತಿಳಿಸಿದ್ದಾರೆ.
- Advertisement -