- Advertisement -
- Advertisement -
ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು , ಹಿಜಾಬ್ ವಿವಾದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ , ಅದರಂತೆ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ .
ಈ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದಿಂದ ಪ್ರಾಯೋಗಿಕ ಪರೀಕ್ಷೆಗೆ ಗೈರಾದರೆ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ .
- Advertisement -