- Advertisement -
- Advertisement -
ಪುತ್ತೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಫೋನ್ಗಳನ್ನು ಕದ್ದು ಕಳ್ಳನೊಬ್ಬ ಸಿಕ್ಕಿ ಬಿದ್ದಿದ್ದಾನೆ.
ಕಳ್ಳತನ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕಳ್ಳನನ್ನು ಪೊಲೀಸರು ಅರುಣಾ ಚಿತ್ರಮಂದಿರದ ಬಳಿ ಹಿಡಿದಿದ್ದಾರೆ ಎನ್ನಲಾಗಿದೆ.
ಸದ್ಯ ಕಳ್ಳನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
- Advertisement -