- Advertisement -
- Advertisement -
ಬೈಂದೂರು: ಶ್ರೀರಾಮ ಮಂದಿರಕ್ಕೆ ಕಳ್ಳತನಕ್ಕೆ ಬಂದ ಕಳ್ಳ ಬೀಗ ಒಡೆಯಲು ವಿಫಲನಾಗಿ ಬರಿಗೈಯಲ್ಲಿ ವಾಪಾಸಾದ ಘಟನೆ ಬೈಂದೂರು ತಾಲೂಕಿನ ಮರವಂತೆಯಲ್ಲಿ ನಡೆದಿದೆ.
ಮರವಂತೆಯಲ್ಲಿರುವ ಶ್ರೀರಾಮ ಮಂದಿರಕ್ಕೆ ನಿನ್ನೆ ಮಧ್ಯರಾತ್ರಿ ಬಂದಿದ್ದ ಕಳ್ಳ ಮಂದಿರದ ಬಾಗಿಲು ಒಡೆಯಲು ಪ್ರಯತ್ನಿಸಿದ್ದಾನೆ.
ಆದರೆ ಬಾಗಿಲಿಗೆ ಹಾಕಿದ್ದ ಬೀಗ ಒಡೆಯಲಾಗದೇ ಬರಿಗೈಯಲ್ಲಿ ಕಳ್ಳ ವಾಪಾಸಾಗಿದ್ದು, ಹೆಲ್ಮೆಟ್ ಧರಿಸಿಕೊಂಡು ಬಂದು ಕಳ್ಳತನಕ್ಕೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -