Saturday, May 18, 2024
Homeಕರಾವಳಿಉಡುಪಿಇಂದಿನ ರಸಾಯನಶಾಸ್ತ್ರ ಪರೀಕ್ಷೆಗೂ ಗೈರಾದ ಉಡುಪಿಯ ಹಿಜಾಬ್ ಹೋರಾಟಗಾರ್ತಿಯರು

ಇಂದಿನ ರಸಾಯನಶಾಸ್ತ್ರ ಪರೀಕ್ಷೆಗೂ ಗೈರಾದ ಉಡುಪಿಯ ಹಿಜಾಬ್ ಹೋರಾಟಗಾರ್ತಿಯರು

spot_img
- Advertisement -
- Advertisement -

ಉಡುಪಿ: ಹಿಜಾಬ್ ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿನಿಯರ ಗೈರು ಹಾಜರಾತಿ ಮುಂದುವರಿದಿದೆ.

ಇಂದು ನಡೆದ ರಸಾಯನಶಾಸ್ತ್ರ ಪರೀಕ್ಷೆಗೆ ಹಿಜಾಬ್ ಹೋರಾಟಗಾರ್ತಿಯರಾಗಿರುವ ವಿದ್ಯಾರ್ಥಿನಿಯರು ಹಾಜರಾಗಿಲ್ಲ

ಕೋರ್ಟ್ ಮೊರೆ ಹೋಗಿದ್ದ ಆರು ವಿದ್ಯಾರ್ಥಿನಿಯರ ಪೈಕಿ ಮೂವರು ಇಂದು ಪರೀಕ್ಷೆಗೆ ಹಾಜರಾಗಬೇಕಿತ್ತು

ಈ ಮೂವರ ಪೈಕಿ ಓರ್ವ ವಿದ್ಯಾರ್ಥಿನಿ ಆಲ್ಮಾಸ್ ಹಾಲ್ ಟಿಕೆಟ್ ಪಡೆದಿದ್ದು ಪರೀಕ್ಷೆಗೆ ಹಾಜರಾಗಿಲ್ಲ.

- Advertisement -
spot_img

Latest News

error: Content is protected !!