- Advertisement -
- Advertisement -
ಉಡುಪಿ: ಹಿಜಾಬ್ ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿನಿಯರ ಗೈರು ಹಾಜರಾತಿ ಮುಂದುವರಿದಿದೆ.
ಇಂದು ನಡೆದ ರಸಾಯನಶಾಸ್ತ್ರ ಪರೀಕ್ಷೆಗೆ ಹಿಜಾಬ್ ಹೋರಾಟಗಾರ್ತಿಯರಾಗಿರುವ ವಿದ್ಯಾರ್ಥಿನಿಯರು ಹಾಜರಾಗಿಲ್ಲ
ಕೋರ್ಟ್ ಮೊರೆ ಹೋಗಿದ್ದ ಆರು ವಿದ್ಯಾರ್ಥಿನಿಯರ ಪೈಕಿ ಮೂವರು ಇಂದು ಪರೀಕ್ಷೆಗೆ ಹಾಜರಾಗಬೇಕಿತ್ತು
ಈ ಮೂವರ ಪೈಕಿ ಓರ್ವ ವಿದ್ಯಾರ್ಥಿನಿ ಆಲ್ಮಾಸ್ ಹಾಲ್ ಟಿಕೆಟ್ ಪಡೆದಿದ್ದು ಪರೀಕ್ಷೆಗೆ ಹಾಜರಾಗಿಲ್ಲ.
- Advertisement -