- Advertisement -
![]()
- Advertisement -
ಬೆಂಗಳೂರು: ಬಿ.ಕೆ.ಹರಿಪ್ರಸಾದ್ ಸೇರಿ ನಾಲ್ವರಿಗೆ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಟಿಕೆಟ್ ಘೋಷಣೆಯಾಗಿದೆ.
ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ, ತಿಪ್ಪಣ್ಣ ಕಮಕನೂರು, ಮಳವಳ್ಳಿ ಶಿವಣ್ಣಗೆ ‘ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.

ಹರಿಪ್ರಸಾದ್, ಕಮಕನೂರು ಮರು ಆಯ್ಕೆ ಆಗಲಿದ್ದಾರೆ. ಮಳವಳ್ಳಿ ಶಿವಣ್ಣ, ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರು. ಹೈಕಮಾಂಡ್ನಿಂದ ಪಿ.ವಿ.ಮೋಹನ್ ಹೆಸರು ಶಿಫಾರಸಾಗಿದೆ.
- Advertisement -


