- Advertisement -
- Advertisement -
ಪುತ್ತೂರು: ಟಿಪ್ಪರ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬೆದ್ರಾಳ ರೈಲ್ವೇ ಸೇತುವೆ ಬಳಿ ನಡೆದಿದೆ.
ಘಟನೆಯಲ್ಲಿ ಚಾಲಕನ ಕೈಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ನೆಲಕ್ಕುರುಳಿದೆ.
- Advertisement -