Sunday, May 12, 2024
Homeತಾಜಾ ಸುದ್ದಿಟಿಪ್ಪು ಎಕ್ಸ್ ಪ್ರೆಸ್ ರೈಲು ಇನ್ನು ಒಡೆಯರ್ ಎಕ್ಸ್ ಪ್ರೆಸ್: ತಾಳಗುಪ್ಪ - ಮೈಸೂರು ಎಕ್ಸ್...

ಟಿಪ್ಪು ಎಕ್ಸ್ ಪ್ರೆಸ್ ರೈಲು ಇನ್ನು ಒಡೆಯರ್ ಎಕ್ಸ್ ಪ್ರೆಸ್: ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ಇನ್ಮೇಲೆ ಕುವೆಂಪು ಎಕ್ಸ್ ಪ್ರೆಸ್

spot_img
- Advertisement -
- Advertisement -

ಬೆಂಗಳೂರು: ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಮರು ನಾಮಕರಣ ಮಾಡಲಾಗಿದೆ. ಟಿಪ್ಪು ಎಕ್ಸ್ ಪ್ರೆಸ್ ಗೆ ಒಡೆಯರ್ ಎಕ್ಸ್ ಪ್ರೆಸ್ ಎಂದು ಮರು ನಾಮಕರಣ ಮಾಡಿ ರೈಲ್ವೇ ಇಲಾಖೆ ಆದೇಶ ಹೊರಡಿಸಿದೆ.

ಇದೇ ವೇಳೆ ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ ರೈಲು ಎಂಬುದಾಗಿ ಮರು ನಾಮಕರಣಗೊಳಿಸಲಾಗಿದೆ‌ ಎಂದು ರೈಲ್ವೇ ಇಲಾಖೆ ಸಾರ್ವಜನಿಕ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಎರಡು ರೈಲುಗಳ ಮರು ನಾಮಕರಣ ಸಂಬಂಧ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದರು.

- Advertisement -
spot_img

Latest News

error: Content is protected !!