- Advertisement -
- Advertisement -
ನಟ ಶಿವರಾಜ್ಕುಮಾರ್ ಹಾಗೂ ಅವರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಈ ವೇಳೆಯಲ್ಲಿ ಶಿವರಾಜ್ ಕುಮಾರ್, ಪತ್ನಿ ಹಾಗೂ ಅವರ ಕುಟುಂಬಸ್ಥರು ತಿಮ್ಮಪ್ಪನಿಗೆ ಮುಡಿನೀಡಿದರು.
ಇನ್ನು ತಮ್ಮ ‘ಭೈರತಿ ಸಿನಿಮಾ’ ಈಗಗಾಲೇ ಬಿಡುಗಡೆಯಾಗಿದ್ದು, ಮತ್ತೊಂದೆಡೆ ಅವರನ್ನ ಆರೋಗ್ಯ ಸಮಸ್ಯೆ ಕಾಡುತ್ತಿದ್ದು, ಈ ವೇಳೆಯಲ್ಲಿಯೇ ತಿರುಪತಿ ತಿಮ್ಮಪ್ಪನಿಗೆ ಮುಡಿ ನೀಡಿದ್ದಾರೆ.
ಇನ್ನು ಶಿವಣ್ಣ ಕುಟುಂಬದ ಜೊತೆ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಹಾಗೂ ಶಿವಣ್ಣ ಪುತ್ರಿ ನಿವೇದಿತಾ ಸಹ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
- Advertisement -