- Advertisement -
- Advertisement -
ಬೆಂಗಳೂರು : ರಾಜ್ಯದ ಜನರು ಹಾಗೂ ಸಚಿವಾಕಾಂಕ್ಷಿಗಳು ಎದುರು ನೋಡುತ್ತಿದ್ದ ರಾಜ್ಯದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೊನೆಗೂ ಫಿಕ್ಸ್ ಆಗಿದೆ. ನಾಳೆ ಸಂಜೆ 4 ಗಂಟೆಗೆ ಸಂಪುಟ ವಿಸ್ತರಣೆಯಾಗಲಿದೆ. ನೂತನ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಂಜೆ 4ಕ್ಕೆ ನೂತ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ನೂತನ ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಯಾರು ಅನಗತ್ಯವಾಗಿ ಯಾರ ಹೆಸರನ್ನು ಹಾಕಬೇಡಿ ಎಂಬುದಾಗಿ ಸಿಎಂ ಮನವಿ ಮಾಡಿದ್ದಾರೆ.
- Advertisement -